“ಇಂತಹ ಪದಗಳನ್ನು ಅನುಪಮದಲ್ಲಿ ಪ್ರಕಟಿಸಬಾರದಿತ್ತು” ಎಂದು ಸ್ವಾಮೀಜಿಯೋರ್ವರು ನನ್ನೊಂದಿಗೆ ಹೇಳಿದ್ದರು…

ಮಂಗಳೂರು: ನಗರದ ಪುರಭವನದಲ್ಲಿ ಜ. 15ರಂದು ನಡೆದ ಅನುಪಮ 25ನೇ ವಾರ್ಷಿಕ ವಿಶೇಷ ಸಂಚಿಕೆ ಬಿಡುಗಡೆ ಹಾಗೂ ಬೆಳ್ಳಿ ಹಬ್ಬ ಸಮಾವೇಶವು ನಡೆದಿದೆ. ಈ ಕಾರ್ಯಕ್ರಮದಲ್ಲಿ ಅನುಪಮ ಪ್ರಧಾನ ಸಂಪಾದಕಿ ಶಹನಾಝ್ ಎಂ. ಓದುಗರನ್ನು ಉದ್ದೇಶಿಸಿ ಮಾತನಾಡಿದರು…

“25 ವರ್ಷಗಳ ಹಾದಿಯನ್ನು ವಿವರಿಸಿದ, ಪತ್ರಿಕೆ ಒಂದು ಭಾರತವಾಗಿ ಬೆಳೆದಿದೆ. ಇದರಲ್ಲಿ ಎಲ್ಲಾ ವರ್ಗದ ಓದುಗರು, ಲೇಖಕರು ಮತ್ತು ಪ್ರೋತ್ಸಾಹಕರನ್ನು ಹೊಂದಿದೆ. ಪತ್ರಿಕೆಯ ಬೆಳವಣಿಗೆಯಲ್ಲಿ ಬೆನ್ನೆಲುಬಾಗಿ ನಿಂತವರನ್ನು ನೆನಪಿಸುತ್ತಾ, ನಾವು ನಮ್ಮ ನೈತಿಕತೆಯನ್ನು ಬಿಟ್ಟು ಜಾಹಿರಾತಿಗೆ ಕೈ ಒಡ್ಡಿಲ್ಲ ಎಂದರು. ಅನುಪಮ ಮಾಸಿಕ ಡಿಜಿಟಲ್ ರೂಪದಲ್ಲಿ ಯೂ ಬರಲಿದೆ” ಎಂದರು.

Comments

Leave a Reply

Your email address will not be published. Required fields are marked *